ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.