kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

2ನೇ ಅಧ್ಯಾಯ

,
ವಚನ   13

ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.

Go to Home Page