kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

2ನೇ ಅಧ್ಯಾಯ

,
ವಚನ   16

ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.

Go to Home Page