“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.