kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

3ನೇ ಅಧ್ಯಾಯ

,
ವಚನ   7

ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?

Go to Home Page