“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.