kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

4ನೇ ಅಧ್ಯಾಯ

,
ವಚನ   18

ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.

Go to Home Page