kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

4ನೇ ಅಧ್ಯಾಯ

,
ವಚನ   23

ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.

Go to Home Page