kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

5ನೇ ಅಧ್ಯಾಯ

,
???en_US.statement???   25

“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!

Go to Home Page