kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

6ನೇ ಅಧ್ಯಾಯ

,
ವಚನ   25

“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?

Go to Home Page