ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.