kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

8ನೇ ಅಧ್ಯಾಯ

,
ವಚನ   4

ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

Go to Home Page