ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”