ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.