kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

10ನೇ ಅಧ್ಯಾಯ

,
ವಚನ   28

ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.

Go to Home Page