ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.