ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.