ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.