kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

12ನೇ ಅಧ್ಯಾಯ

,
ವಚನ   1

ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.

Go to Home Page