ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಮತ್ತಾಯ
,
14ನೇ ಅಧ್ಯಾಯ
,
ವಚನ 27
ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.
Go to Home Page