ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.