ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.