“ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.