kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

21ನೇ ಅಧ್ಯಾಯ

,
ವಚನ   9

ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.

Go to Home Page