kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮತ್ತಾಯ

,

22ನೇ ಅಧ್ಯಾಯ

,
???en_US.statement???   16

ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.

Go to Home Page