ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.