ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಮತ್ತಾಯ
,
26ನೇ ಅಧ್ಯಾಯ
,
ವಚನ 14
ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.
Go to Home Page