ಕನ್ನಡ ಸತ್ಯವೇದವು
,
ಹೊಸ ಒಡಂಬಡಿಕೆ
,
ಮತ್ತಾಯ
,
27ನೇ ಅಧ್ಯಾಯ
,
ವಚನ 15
ಪ್ರತಿ ಪಾಸ್ಕ ಹಬ್ಬದ ಸಂದರ್ಭದಲ್ಲಿ ಜನರು ಬಯಸುವ ಒಬ್ಬ ಕೈದಿಯನ್ನು ಬಿಡುಗಡೆಮಾಡುವುದು ರಾಜ್ಯಪಾಲನ ಪದ್ಧತಿಯಾಗಿತ್ತು.
Go to Home Page