ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.