ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ.