‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.