ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದುಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ.