ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ.