ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.