kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

7ನೇ ಅಧ್ಯಾಯ

,
???en_US.statement???   6

ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’

Go to Home Page