ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.
Go to Home Page