kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

9ನೇ ಅಧ್ಯಾಯ

,
???en_US.statement???   31

ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.

Go to Home Page