kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

10ನೇ ಅಧ್ಯಾಯ

,
ವಚನ   1

ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.

Go to Home Page