“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.