kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

12ನೇ ಅಧ್ಯಾಯ

,
ವಚನ   1

ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.

Go to Home Page