‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!