ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.