kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

14ನೇ ಅಧ್ಯಾಯ

,
ವಚನ   12

ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.

Go to Home Page