ParisuthaVaethaakamam Logo

வேதாகமம்

,

ಹೊಸ ಒಡಂಬಡಿಕೆ

,

ಮಾರ್ಕ

,

14ನೇ ಅಧ್ಯಾಯ

,
வசனம்   21

ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.

Go to Home Page