kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

14ನೇ ಅಧ್ಯಾಯ

,
ವಚನ   27

ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.

Go to Home Page