kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಮಾರ್ಕ

,

15ನೇ ಅಧ್ಯಾಯ

,
???en_US.statement???   1

ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.

Go to Home Page