ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.