ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.