ಅಷ್ಟರಲ್ಲೇ ಸಂಜೆಯಾಗಿತ್ತು. ಸಬ್ಬತ್ತಿನ ಹಿಂದಿನ ದಿನವಾಗಿದ್ದ ಅಂದು ‘ಸಿದ್ಧತೆ’ಯ ದಿನ ಆಗಿತ್ತು. ಆದುದರಿಂದ ಅರಿಮತಾಯ ಊರಿನ ಜೋಸೆಫ್ ಎಂಬಾತನು ಧೈರ್ಯತಂದುಕೊಂಡು, ಪಿಲಾತನ ಸಾನ್ನಿಧ್ಯಕ್ಕೆ ಹೋಗಿ, ಯೇಸುಸ್ವಾಮಿಯ ಪಾರ್ಥಿವ ಶರೀರವನ್ನು