ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ